ಅಂಧತ್ವ!
-------------
ಧರ್ಮಗುರುಗಳೆಲ್ಲಾ
ಸೇರಿ
ದೇವರ ಹೆಸರಲ್ಲಿ
ಮೊಣಕೈಗೆ
ಹಚ್ಚಿದ ಬೆಲ್ಲ
ಮನ ಮೈಗೆ
ಮೆತ್ತಿದ ಭಯವೆಲ್ಲ
ಭಕ್ತಾಂಧನಿಗೆ
ಪ್ರಸಾದವಾದದ್ದು
ಮರಣ
ಮೋಕ್ಷದಲ್ಲಿ!.
ಸ್ವರ್ಗದಲ್ಲಿ
ಭಕ್ತನಿಗೆ ಸೀಟು
ಕಾದಿರಿಸಿದವರಿಗೆ
ಆಸ್ಪತ್ರೆಯಲ್ಲಿ
ಆತನ
ನರಕಯಾತನೆ
ಕಾಣಲೇ ಇಲ್ಲ!!.
✍🏽ಶಾಂತಾರಾಮ್ ಶೆಟ್ಟಿ.
➖➖➖➖➖➖➖➖
-------------
ಧರ್ಮಗುರುಗಳೆಲ್ಲಾ
ಸೇರಿ
ದೇವರ ಹೆಸರಲ್ಲಿ
ಮೊಣಕೈಗೆ
ಹಚ್ಚಿದ ಬೆಲ್ಲ
ಮನ ಮೈಗೆ
ಮೆತ್ತಿದ ಭಯವೆಲ್ಲ
ಭಕ್ತಾಂಧನಿಗೆ
ಪ್ರಸಾದವಾದದ್ದು
ಮರಣ
ಮೋಕ್ಷದಲ್ಲಿ!.
ಸ್ವರ್ಗದಲ್ಲಿ
ಭಕ್ತನಿಗೆ ಸೀಟು
ಕಾದಿರಿಸಿದವರಿಗೆ
ಆಸ್ಪತ್ರೆಯಲ್ಲಿ
ಆತನ
ನರಕಯಾತನೆ
ಕಾಣಲೇ ಇಲ್ಲ!!.
✍🏽ಶಾಂತಾರಾಮ್ ಶೆಟ್ಟಿ.
➖➖➖➖➖➖➖➖
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ