ಬದ್ಧ!
☘☘☘☘
ಬುದ್ಧನ ಕುರಿತು
ಕೊರೆದವರೆಲ್ಲಾ
ಬುದ್ಧನಿಗೆ
ಬದ್ಧರಲ್ಲ......!
ಆಸೆ ದು:ಖದ ಮೂಲ
ಎಂದು
ಜರಿದ
ಪ್ರವಚನಕಾರರು
ಸಂಭಾವನೆ
ಕಡಿಮೆಯಾಯಿತೆಂದು
ಎತ್ತಿದರಂತೆ
ಸಂಘಟಕರಲ್ಲಿ
ತಕರಾರು!!
✍🏽ಶಾಂತಾರಾಮ್ ಶೆಟ್ಟಿ 😳
➖➖➖➖➖➖➖
☘☘☘☘
ಬುದ್ಧನ ಕುರಿತು
ಕೊರೆದವರೆಲ್ಲಾ
ಬುದ್ಧನಿಗೆ
ಬದ್ಧರಲ್ಲ......!
ಆಸೆ ದು:ಖದ ಮೂಲ
ಎಂದು
ಜರಿದ
ಪ್ರವಚನಕಾರರು
ಸಂಭಾವನೆ
ಕಡಿಮೆಯಾಯಿತೆಂದು
ಎತ್ತಿದರಂತೆ
ಸಂಘಟಕರಲ್ಲಿ
ತಕರಾರು!!
✍🏽ಶಾಂತಾರಾಮ್ ಶೆಟ್ಟಿ 😳
➖➖➖➖➖➖➖
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ