ವರ್ತಮಾನ!
➖➖➖➖➖➖
ಸಜ್ಜನ ಸಾತ್ವಿಕರಿಗೆ
ಭೂಮಿ ಮೇಲೆ
ಇಂದು
ಕಷ್ಟಗಳಿರಬಹುದು
ನಾಳೆ
ಮೇಲೆ
ಸ್ವರ್ಗ ಕಾದಿದೆ!
ಅನುಭೋಗಕ್ಕೆ
ಒಂದಿಷ್ಟು
ಪುಣ್ಯದ ಮಿತಿ....!
ವರ್ತಮಾನದಲ್ಲಿ
ಬದುಕುವ
ಸುಳ್ಳರಿಗೆ ಕಳ್ಳರಿಗೆ
ಲೂಟಿಗಾರರಿಗೆ
ನಾಳೆಗಳಲ್ಲಿ
ನಂಬಿಕೆಯಿಲ್ಲ....!
ಇಂದೇ
ಭೂಮಿಯಲ್ಲೆ
ಸ್ವರ್ಗಸೃಷ್ಟಿಯಾಗಿದೆ
ಉದ್ಘಾಟನೆಗೆ
ಇಂದ್ರನೇ
ಮುಖ್ಯ ಅತಿಥಿ!!.
✍🏽ಶಾಂತಾರಾಮ್ ಶೆಟ್ಟಿ.
➖➖➖➖➖➖👻.
➖➖➖➖➖➖
ಸಜ್ಜನ ಸಾತ್ವಿಕರಿಗೆ
ಭೂಮಿ ಮೇಲೆ
ಇಂದು
ಕಷ್ಟಗಳಿರಬಹುದು
ನಾಳೆ
ಮೇಲೆ
ಸ್ವರ್ಗ ಕಾದಿದೆ!
ಅನುಭೋಗಕ್ಕೆ
ಒಂದಿಷ್ಟು
ಪುಣ್ಯದ ಮಿತಿ....!
ವರ್ತಮಾನದಲ್ಲಿ
ಬದುಕುವ
ಸುಳ್ಳರಿಗೆ ಕಳ್ಳರಿಗೆ
ಲೂಟಿಗಾರರಿಗೆ
ನಾಳೆಗಳಲ್ಲಿ
ನಂಬಿಕೆಯಿಲ್ಲ....!
ಇಂದೇ
ಭೂಮಿಯಲ್ಲೆ
ಸ್ವರ್ಗಸೃಷ್ಟಿಯಾಗಿದೆ
ಉದ್ಘಾಟನೆಗೆ
ಇಂದ್ರನೇ
ಮುಖ್ಯ ಅತಿಥಿ!!.
✍🏽ಶಾಂತಾರಾಮ್ ಶೆಟ್ಟಿ.
➖➖➖➖➖➖👻.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ