ಗುರುವಾರ, ಡಿಸೆಂಬರ್ 21, 2017

ಬದ್ಧ!

ಬದ್ಧ!
☘☘☘☘

ಬುದ್ಧನ ಕುರಿತು
ಕೊರೆದವರೆಲ್ಲಾ
ಬುದ್ಧನಿಗೆ
ಬದ್ಧರಲ್ಲ......!

ಆಸೆ ದು:ಖದ ಮೂಲ
ಎಂದು
ಜರಿದ
ಪ್ರವಚನಕಾರರು
ಸಂಭಾವನೆ
ಕಡಿಮೆಯಾಯಿತೆಂದು
ಎತ್ತಿದರಂತೆ
ಸಂಘಟಕರಲ್ಲಿ
ತಕರಾರು!!

✍🏽ಶಾಂತಾರಾಮ್ ಶೆಟ್ಟಿ 😳
➖➖➖➖➖➖➖

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ